ಡೈಲಿ ವಾರ್ತೆ : 31 ಮೇ 2022

✒️ ಓಂಕಾರ ಎಸ್. ವಿ. ತಾಳಗುಪ್ಪ

ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು,ಶ್ರೀ ಜಗ್ಗೇಶ್ ರವರು,ಶ್ರೀ ಲೆಹರ್ ಸಿಂಗ್ ರವರು,ಇಂದು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿರವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪರವರು,ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಕಟೀಲ್ ರವರು, ಸಚಿವರು, ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.