ಡೈಲಿ ವಾರ್ತೆ : 31 ಮೇ 2022

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೀನುಗಾರರ ಘಟಕದ ರಾಜ್ಯ ಕಾರ್ಯದರ್ಶಿಯನ್ನಾಗಿ ಮೋಗವೀರ ಸಮಾಜದ ಯುವ ಹೋರಾಟಗಾರ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುಸ್ಕ್ರತರು, ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಉಪಾದ್ಯಕ್ಷರು ಆದಂತ ಯೋಗೇಶ್ ಶಿರೂರು ಅವರನ್ನು ಮಾನ್ಯ ಕೆ.ಪಿ.ಸಿ.ಸಿ ಅದ್ಯಕ್ಷರಾದ ಶ್ರೀ‌ ಡಿ.ಕೆ ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ಕೆ.ಪಿ.ಸಿ.ಸಿ ಮೀನುಗಾರರ ಘಟಕದ ಅದ್ಯಕ್ಷರಾದ ಮಂಜುನಾಥ್ ಬಿ ಅವರು ಆಯ್ಕೆಮಾಡಿದ್ದಾರೆ .