ಡೈಲಿ ವಾರ್ತೆ: 02 ಡಿಸೆಂಬರ್ 2022

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸಾಧನೆಗೈದ ಕೋಟ ವಿವೇಕ ವಿದ್ಯಾ ಸಂಸ್ಥೆ ವಿದ್ಯಾರ್ಥಿನಿ ರಕ್ಷಾ

ಕೋಟ : ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕದ ರಕ್ಷಾಳ ಸಾಧನೆ ಪದವಿಪೂರ್ವ ಶಿಕ್ಷಣ ಇಲಾಖೆಯವರು ಮಂಡ್ಯದಲ್ಲಿ ನಡೆಸಿದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಉಡುಪಿ ಜಿಲ್ಲೆಯ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ ನಮ್ಮ ವಿವೇಕ ಪ.ಪೂ.ಕಾಲೇಜಿನ ಇವಳಿಗೆ ಆದಳಿತ ಮಂಡಳಿ,ಸದಸ್ಯರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.