ಡೈಲಿ ವಾರ್ತೆ:24 ಮಾರ್ಚ್ 2023

✒️ ಓಂಕಾರ ಎಸ್. ವಿ. ತಾಳಗುಪ್ಪ

ಪತ್ರಕರ್ತರಿಗೆ ಜೀವ ಬೆದರಿಕೆ: ಸಾಗರ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಸಾಗರದ ಉಪ ವಿಭಾಗಧಿಕಾರಿಗಳ ಕಛೇರಿ ಎದುರು ಮೌನ ಪ್ರತಿಭಟನೆ

  • ಸಾಗರ ತಾಲೂಕಿನಲ್ಲಿ ಪತ್ರಕರ್ತರಿಗಿಲ್ಲ ಸ್ವತಂತ್ರ” ಪ್ರಾಮಾಣಿಕ ನೈಜ ವರದಿಗೆ ಬೆದರಿಕೆ ಕೊನೆ ಎಂದು…!



ಸಾಗರ :ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಕಾರ್ಯ ನಿರತ ಪತ್ರಕರ್ತರ ಸಂಘ ಇಂದು ಸಾಗರದ ಉಪ ವಿಭಾಗಧಿಕಾರಿಗಳ ಕಛೇರಿ ಎದುರು ಮೌನ ಪ್ರತಿಭಟನೆ ನೆಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಸಾಗರ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘವು ಉಪ ವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ.