ಡೈಲಿ ವಾರ್ತೆ:20 ಏಪ್ರಿಲ್ 2023

ಜಿಲ್ಲಾ ಖಾಝಿ ಮಾಣಿ ಉಸ್ತಾದ್ ರವರ ಆದೇಶದಂತೆ ಈದುಲ್ ಫಿತ್ರ್ ಆಚರಿಸಿ: ಸಿ ಹೆಚ್ ಅಬ್ದುಲ್ ಮುತ್ತಲಿ ವಂಡ್ಸೆ

ಉಡುಪಿ ಜಿಲ್ಲಾ ಖಾಝಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಇವರ ಆದೇಶದಂತೆ ಎಲ್ಲಾ ಮೊಹಲ್ಲಾಗಳಲ್ಲಿ ಈದುಲ್ ಫಿತ್ರ್ ಆಚರಿಸಬೇಕು
ಎಲ್ಲಾ ಜಮಾಅತ್ ಗಳಲ್ಲಿಯೂ ಏಕ ತೀರ್ಮಾನಗಳನ್ನು ಕೈಗೊಳ್ಳಬೇಕಾಗಿಯೂ ಜಿಲ್ಲಾ ಖಾಝಿ ಮಾಣಿ ಉಸ್ತಾದ್ ರವರ ಆದೇಶವನ್ನು ಪಾಲಿಸಬೇಕಾಗಿಯೂ ವಕ್ಫ್ ಸಲಹಾ ಸಮಿತಿಯ ಉಡುಪಿ ಜಿಲ್ಲಾಧ್ಯಕ್ಷ ಸಿ ಹೆಚ್ ಅಬ್ದುಲ್ ಮುತ್ತಲಿ ವಂಡ್ಸೆ ಈ ಮೂಲಕ ವಿನಂತಿಸುತ್ತಿದ್ದಾರೆ.