ಡೈಲಿ ವಾರ್ತೆ: 19 ಮೇ 2023

ಬೆಂಗಳೂರು : ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗ ಶೆಟ್ಟಿ ನಿಧನ

ಬೆಂಗಳೂರು : ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಕೆ ಭುಜಂಗ ಶೆಟ್ಟಿ ನಿಧನರಾಗಿದ್ದಾರೆ.

ಮನೆಯಲ್ಲಿದ್ದಾಗ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಯಶವಂತಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.