ಡೈಲಿ ವಾರ್ತೆ: 24 ಜುಲೈ 2023

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ (ರಿ)ಕುಂದಾಪುರ, ಬೈಂದೂರು ಇದರ ನೂತನ ಅಧ್ಯಕ್ಷರಾಗಿ ದೀವಾಕರ್ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ ಆಯ್ಕೆ

ಕುಂದಾಪುರ:ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ (ರಿ ದಕ್ಷಿಣಕನ್ನಡ, ಉಡುಪಿ ಜಿಲ್ಲೆ ಇದರ ಕುಂದಾಪುರ, ಬೈಂದೂರು ನೂತನ ಅಧ್ಯಕ್ಷರಾಗಿ ದೀವಾಕರ್ ಶೆಟ್ಟಿ ಉಪ್ಪುಂದ, ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ ಆಯ್ಕೆಗೊಂಡಿದ್ದಾರೆ.