ಡೈಲಿ ವಾರ್ತೆ: 12/ಜುಲೈ /2024

ಮರವಂತೆಯ ಪ್ರದೀಪ ಪೂಜಾರಿ ಸಿ.ಎ. ಪರೀಕ್ಷೆಯಲ್ಲಿ ತೇರ್ಗಡೆ

ಕುಂದಾಪುರ : ಸಿಎ ಅಂತಿಮ ಪರೀಕ್ಷೆಯಲ್ಲಿ ಮರವಂತೆಯ ಪ್ರದೀಪ ಪೂಜಾರಿ ತೇರ್ಗಡೆ ಹೊಂದಿದ್ದಾರೆ.

ಇವರು ಮರವಂತೆಯ ಕೃಷ್ಣ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರ. ಇವರು ಬೆಂಗಳೂರಿನ ಶ್ರೀನಾಥ್ ಆಂಡ್ ಕೋ. ಚಾರ್ಟೆಡ್ ಅಕೌಂಟೆಂಟ್ ಅವರಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ.