ಡೈಲಿ ವಾರ್ತೆ: 28/ಜುಲೈ /2024

ಜೇಸಿ. ಚಂದ್ರಶೇಖರ ಕನಕಮಜಲು ರವರಿಗೆ ಜೇಸಿಐ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಜೇಸೀಐ ಮಂಗಳೂರು ಶ್ರೇಷ್ಠ ಆತಿಥ್ಯದಲ್ಲಿ ನಡೆದ ವೈಭವ..ವಲಯ ವ್ಯವಹಾರ ಸಮ್ಮೇಳನ ದ ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಜೇಸಿಐ ಸುಳ್ಯ ಸಿಟಿಯ ಪೂರ್ವ ಅಧ್ಯಕ್ಷರಾದ ಜೇಸಿ ಚಂದ್ರಶೇಖರ ಕನಕಮಜಲು ರವರಿಗೆ ವಲಯದ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಲಯಾದ್ಯಕ್ಷ ಗಿರೀಶ್ ಎಸ್ಪಿ ವಲಯ ಉಪಾಧ್ಯಕ್ಷ ಅಭಿಷೇಕ್,ಜೇ ಸಿ ರವಿಚಂದ್ರ ಪಾಟಾಳಿ, ಜೇ ಸಿ ಸುನಿಲ್ ಕುಮಾರ್ ಮತ್ತು ಘಟಕದ ಅಧ್ಯಕ್ಷ ಜೇಸಿ .ಹೆಚ್ಜಿಫ್. ವಿಷ್ಣು ಪ್ರಕಾಶ್ ನಾರ್ಕೋಡು ಉಪಸ್ಥಿತರಿದ್ದರು.