ಡೈಲಿ ವಾರ್ತೆ: 26/Sep/2024

ಉಡುಪಿ ಜಿಲ್ಲೆಯ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಅಡಳಿತ ಅಧಿಕಾರಿ ಸುಚಿತ್ರ ಎ ಆಯ್ಕೆ

ಉಡುಪಿ :ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಾಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳಿಗೆ ಶ್ರೇಷ್ಠ ಸೇವೆಗಳನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೀರೆ ಗ್ರಾಮ ಅಡಳಿತ ಅಧಿಕಾರಿಯವರಾದ ಶ್ರೀಮತಿ ಸುಚಿತ್ರ ಎ ಅವರನ್ನು ಕರ್ನಾಟಕ ಸರಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ 2024 ರ ಪ್ರಶಸ್ತಿಗೆ ಅಯ್ಕೆ ಮಾಡಿರುತ್ತಾರೆ.

ಸೆಪ್ಟೆಂಬರ್ 27ರಂದು ಬೆಂಗಳೂರಿನ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರಗುವ ಅಭಿನಂದನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿಯೇ ಇವರೊಬ್ಬರನ್ನೆ ಗುರುತಿಸಿ ಪ್ರಶಸ್ತಿ ನೀಡಿರುತ್ತಾರೆ.