


ಡೈಲಿ ವಾರ್ತೆ: 21/NOV/2024



ಕಾಂಗ್ರೆಸ್ ಮುಖಂಡ ಸೈಯ್ಯದ್ ಯಾಸೀನ್ ಹೆಮ್ಮಾಡಿ ಇವರಿಗೆ ಮೈಸೂರು ಹುಲಿ ಹಜ್ರತ್ ಟಿಪ್ಪು ಸುಲ್ತಾನ್ ರಾಜ್ಯ ಪ್ರಶಸ್ತಿ
ಕುಂದಾಪುರ: ಕಾಂಗ್ರೆಸ್ ಮುಖಂಡ ಸೈಯ್ಯದ್ ಯಾಸೀನ್ ಹೆಮ್ಮಾಡಿ ಅವರಿಗೆ ಮೈಸೂರು ಹುಲಿ ಹಜ್ರತ್ ಟಿಪ್ಪು ಸುಲ್ತಾನ್ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಚಿತ್ರದುರ್ಗದಲ್ಲಿ ನ. 20 ರಂದು ಬುಧವಾರ ನಡೆದ ಮೈಸೂರು ಹುಲಿ ಹಜ್ರತ್ ಟಿಪ್ಪು ಸುಲ್ತಾನ್ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಮಾಜಸೇವಕ, ಕಾಂಗ್ರೆಸ್ ಮುಖಂಡ ಸೈಯ್ಯದ್ ಯಾಸೀನ್ ಹೆಮ್ಮಾಡಿ ಅವರಿಗೆ
ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.