



ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೇ ಪ್ರಯಾಣಿಕ ಹೃದಯಾಘಾತದಿಂದ ಮೃತ್ಯು!


ಉಡುಪಿ: ಮುಂಬೈನಿಂದ ಉಡುಪಿ-ಶಿರ್ವ-
ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಎ. 21 ರಂದು ಮುಂಜಾನೆ ನಡೆದಿದೆ.
ಮೃತಪಟ್ಟ ಪ್ರಯಾಣಿಕ ಕುಮಟಾ ಮೂಲದ ಸತ್ಯ ಭಂಡಾರಿ(45) ಎಂದು ಗುರುತಿಸಲಾಗಿದೆ.
ಮೃತದೇಹವನ್ನು ಅಂಬುಲೆನ್ಸ್ನಲ್ಲಿ ಉಡುಪಿ
ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.