



ಡೈಲಿ ವಾರ್ತೆ: 26/MAY/2025


ಅಮಿತ್ ಕ್ಯಾಶ್ಯೂಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಪುಸ್ತಕ ವಿತರಣೆ

ಕಾರ್ಕಳ: ಬೈಲೂರು ಅಮಿತ್ ಕ್ಯಾಶ್ಯೂಸ್ ಪ್ರೈವೇಟ್ ಲಿಮಿಟೆಡ್ ಗೊವಿಂದೂರು ಸಂಸ್ಥೆಯ ನಿರ್ದೇಶಕರಾದ ಶಂಕರ್ ಪೈ ಅವರು ಪ್ರತೀ ವರ್ಷದಂತೆ ಈ ವರ್ಷವೂ ಕೂಡ ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರು ಎಲ್ಲಾ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡಿದರು. ಈ ಸಮಯದಲ್ಲಿ ಸಂಸ್ಥೆಯ ಕಾರ್ಮಿಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.