


ಡೈಲಿ ವಾರ್ತೆ: 18/ಆಗಸ್ಟ್/ 2025


ವ್ಯಕ್ತಿ ಸ್ಥಿತಿ ಚಿಂತಾಜನಕ : ವಾರಸುದಾರರಿಗೆ ಸೂಚನೆ

ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಬೀರೇಂದ್ರ (34) ಎಂಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.