ಡೈಲಿ ವಾರ್ತೆ: 23/ಆಗಸ್ಟ್/ 2025

ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ದೂರು ವಿಚಾರವಾಗಿ ಇದೀಗ ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್​ ಅನ್ನು ಬಂಧಿಸಲಾಗಿದೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಬಂಧಿಸಲಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.